SEARCH

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policies, and Terms of Service.

    ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ (MGGSS)

    2 days ago

    ಕೇಂದ್ರ ಬಜೆಟ್ 2026-27 ರಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿರುವ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ 
    ಪ್ರಮುಖ ಉದ್ದೇಶಗಳು ಮತ್ತು ಪ್ರಯೋಜನಗಳು 
    ಯೋಜನೆಯ ಪ್ರಮುಖ ಉದ್ದೇಶಗಳು:
    • ವಲಯಗಳ ಬಲವರ್ಧನೆ: ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವುದು ಈ ಯೋಜನೆಯ ಮೂಲ ಉದ್ದೇಶವಾಗಿದ.
    • ಅಭಿವೃದ್ಧಿ ಮತ್ತು ಮಾರುಕಟ್ಟೆ: ಖಾದಿ ಉದ್ಯಮ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ತರಬೇತಿ, ಹಾಗೂ ಕೌಶಲಾಭಿವೃದ್ಧಿಗೆ ಒತ್ತು ನೀಡುವುದು ಮತ್ತು ಇವುಗಳಿಗೆ ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ ಹೆಚ್ಚಿನ ಅವಕಾಶವನ್ನು ಕಲ್ಪಿಸುವುದು ಸರ್ಕಾರದ ಗುರಿಯಾಗಿದ.
    • ಅನುಷ್ಠಾನದ ಮಾದರಿ: ಈ ಯೋಜನೆಯನ್ನು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಪರಿಕಲ್ಪನೆಯ ಅಡಿಯಲ್ಲಿ ಜಾರಿಗೆ ತರಲಾಗುವುದು.
    ಯೋಜನೆಯ ಪ್ರಯೋಜನಗಳು ಮತ್ತು ಫಲಾನುಭವಿಗಳು:
    • ಫಲಾನುಭವಿಗಳು: ಈ ಯೋಜನೆಯಿಂದ ಪ್ರಮುಖವಾಗಿ ನೇಕಾರರು, ಗ್ರಾಮೀಣ ಕೈಗಾರಿಕೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯುವಕರಿಗೆ ಉತ್ತೇಜನ ಸಿಗಲಿದ.
    • ಜೀವನಮಟ್ಟ ಸುಧಾರಣೆ: ಗ್ರಾಮೀಣ ಪ್ರದೇಶದ ಜನರ ಜೀವನಶೈಲಿಯನ್ನು ಬದಲಾಯಿಸಲು ಈ ಯೋಜನೆಯು ನೆರವಾಗಲಿದೆ.
    • ಜಾಗತಿಕ ಮನ್ನಣೆ: ಭಾರತದ ಪಾರಂಪರಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಈ ಯೋಜನೆಯು ಸಹಾಯ ಮಾಡಲಿದೆ.

    ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ

    Click here to Read More
    Previous Article
    ಯುರೋಪಿಯನ್ ಒಕ್ಕೂಟ (EU)
    Next Article
    ಸತತ 9ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ‌ನ್ (Nirmala)

    Related ಬಜೆಟ್(Budget) Updates:

    Comments (0)

      Leave a Comment